ಬೆಂಗಳೂರು ತಂಡದ ಉತ್ತಮ ಬೌಲಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವನ್ನು 59 ರನ್ ಗೆ ಆಲ್ ಔಟ್ ಮಾಡಿ 127 ರನ್ ಗಳ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿಯು ಹೋರಾಟದ ಟಾರ್ಗೆಟ್ ನೀಡಿತು. ಆರಂಭಿಕ ಬ್ಯಾಟ್ಸಮನ್ ಗಳ ಅರ್ಧ ಶತಕದ ಜೊತೆಯಾಟದ ನಂತರ ವಿರಾಟ್ ಕೊಹ್ಲಿ ಅವರು ಕೆ.ಎಮ್ ಆಸೀಫ್ ಗೆ ವಿಕೆಟ್ ಒಪ್ಪಿಸಿದರು. ದುಫ಼್ಲೆಸಿಸ್ (55), ಮ್ಯಾಕ್ಸ್ ವೆಲ್ (54), ಅನುಜ್ ರಾವತ್(29) ರವರ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿದರು.
ಟಾರ್ಗೆಟ್ ಬೆನ್ನತ್ತಿದ ರಾಜಸ್ತಾನ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಯಶಸ್ವಿ ಜೈಸ್ವಲ್(0), ಜೋಸ್ ಬಟ್ಲರ್ (0), ಸಂಜು (4) ಬೇಗನೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಹೆಟ್ ಮೇಯರ್ (35) ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸಮನ್ ಗಳೂ ಸಹ ತಂಡಕ್ಕೆ ಕಾಣಿಕೆ ನೀಡಲಿಲ್ಲ. ಒಟ್ಟಾರೆ 59 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದು ಕೊಂಡಿತು. ಪಾರ್ನೆಲ್ ಗೆ 3 ವಿಕೆಟ್ ಬ್ರೆಸ್ ವೆಲ್ ಮತ್ತೆ ಕರಣ್ ಶರ್ಮಾಗೆ ತಲಾ 2 ವಿಕೆಟ್ ಪಡೆದು ಮಿಂಚಿದರು.
ಮೂರು ವಿಕೆಟ್ ಪಡೆದ ಪಾರ್ನೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…