RLV ಲ್ಯಾಂಡಿಂಗ್ ಪ್ರಯೋಗದಲ್ಲಿ ಮತ್ತೊಂದು ಯಶಸ್ಸು ಸಾಧಿಸಿದ ಇಸ್ರೋ

ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ATR) ನಲ್ಲಿ ನಡೆಸಲಾದ RLV LEX-02 ಲ್ಯಾಂಡಿಂಗ್ ಪ್ರಯೋಗದ ಮೂಲಕ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (RLV) ತಂತ್ರಜ್ಞಾನದ ಕ್ಷೇತ್ರದಲ್ಲಿ ಇಸ್ರೋ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.

ಈ ಕಾರ್ಯಾಚರಣೆಯನ್ನು ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) ಜೊತೆಗೆ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (LPSC) ಮತ್ತು ISRO ಇನರ್ಷಿಯಲ್ ಸಿಸ್ಟಮ್ಸ್ ಯುನಿಟ್ (IISU) ಮೂಲಕ ಸಾಧಿಸಲಾಗಿದೆ.  IAF, ADE, ADRDE ಮತ್ತು CEMILAC ಸೇರಿದಂತೆ ವಿವಿಧ ಏಜೆನ್ಸಿಗಳ ಸಹಯೋಗವು ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾಗಿದೆ.

‘ಪುಪ್ಪಕ್’ ಆರ್​ಎಲ್​ವಿ ಎಸ್ರೋದ ಮರುಬಳಕೆ ಲಾಂಚ್ ವೆಹಿಕಲ್ (Reusable Launch Vehicle) ಆಗಿದೆ. 21ನೇ ಶತಮಾನದ ಪುಷ್ಪಕ ವಿಮಾನ ಎಂದು ಪ್ರಸಿದ್ಧಿಯಾಗಿರುವ ಪುಷ್ಪಕ್ ರಾಕೆಟ್ ಹಾರಾಟ ಇದಾಗಿದೆ. ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್‌ನಿಂದ 4.5 ಕಿಲೋಮೀಟರ್‌ಗಳಷ್ಟು ಎತ್ತರದಿಂದ ಬಿಡುಗಡೆ ಮಾಡಲಾಯಿತು. ನಂತರ SUV ಗಾತ್ರದ ವಿಂಗ್ಡ್ ವೆಹಿಕಲ್ ರನ್‌ವೇಯಲ್ಲಿ ಆರಾಮಾಗಿ ಇಳಿದಿದೆ.

Ramesh Babu

Journalist

Share
Published by
Ramesh Babu

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

6 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

7 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

19 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

22 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

23 hours ago