RLV ಲ್ಯಾಂಡಿಂಗ್ ಪ್ರಯೋಗದಲ್ಲಿ ಮತ್ತೊಂದು ಯಶಸ್ಸು ಸಾಧಿಸಿದ ಇಸ್ರೋ

ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ATR) ನಲ್ಲಿ ನಡೆಸಲಾದ RLV LEX-02 ಲ್ಯಾಂಡಿಂಗ್ ಪ್ರಯೋಗದ ಮೂಲಕ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (RLV) ತಂತ್ರಜ್ಞಾನದ ಕ್ಷೇತ್ರದಲ್ಲಿ ಇಸ್ರೋ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.

ಈ ಕಾರ್ಯಾಚರಣೆಯನ್ನು ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) ಜೊತೆಗೆ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (LPSC) ಮತ್ತು ISRO ಇನರ್ಷಿಯಲ್ ಸಿಸ್ಟಮ್ಸ್ ಯುನಿಟ್ (IISU) ಮೂಲಕ ಸಾಧಿಸಲಾಗಿದೆ.  IAF, ADE, ADRDE ಮತ್ತು CEMILAC ಸೇರಿದಂತೆ ವಿವಿಧ ಏಜೆನ್ಸಿಗಳ ಸಹಯೋಗವು ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾಗಿದೆ.

‘ಪುಪ್ಪಕ್’ ಆರ್​ಎಲ್​ವಿ ಎಸ್ರೋದ ಮರುಬಳಕೆ ಲಾಂಚ್ ವೆಹಿಕಲ್ (Reusable Launch Vehicle) ಆಗಿದೆ. 21ನೇ ಶತಮಾನದ ಪುಷ್ಪಕ ವಿಮಾನ ಎಂದು ಪ್ರಸಿದ್ಧಿಯಾಗಿರುವ ಪುಷ್ಪಕ್ ರಾಕೆಟ್ ಹಾರಾಟ ಇದಾಗಿದೆ. ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್‌ನಿಂದ 4.5 ಕಿಲೋಮೀಟರ್‌ಗಳಷ್ಟು ಎತ್ತರದಿಂದ ಬಿಡುಗಡೆ ಮಾಡಲಾಯಿತು. ನಂತರ SUV ಗಾತ್ರದ ವಿಂಗ್ಡ್ ವೆಹಿಕಲ್ ರನ್‌ವೇಯಲ್ಲಿ ಆರಾಮಾಗಿ ಇಳಿದಿದೆ.

Ramesh Babu

Journalist

Share
Published by
Ramesh Babu

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

15 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago