RLV ಲ್ಯಾಂಡಿಂಗ್ ಪ್ರಯೋಗದಲ್ಲಿ ಮತ್ತೊಂದು ಯಶಸ್ಸು ಸಾಧಿಸಿದ ಇಸ್ರೋ

ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ATR) ನಲ್ಲಿ ನಡೆಸಲಾದ RLV LEX-02 ಲ್ಯಾಂಡಿಂಗ್ ಪ್ರಯೋಗದ ಮೂಲಕ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (RLV) ತಂತ್ರಜ್ಞಾನದ ಕ್ಷೇತ್ರದಲ್ಲಿ ಇಸ್ರೋ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.

ಈ ಕಾರ್ಯಾಚರಣೆಯನ್ನು ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) ಜೊತೆಗೆ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (LPSC) ಮತ್ತು ISRO ಇನರ್ಷಿಯಲ್ ಸಿಸ್ಟಮ್ಸ್ ಯುನಿಟ್ (IISU) ಮೂಲಕ ಸಾಧಿಸಲಾಗಿದೆ.  IAF, ADE, ADRDE ಮತ್ತು CEMILAC ಸೇರಿದಂತೆ ವಿವಿಧ ಏಜೆನ್ಸಿಗಳ ಸಹಯೋಗವು ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾಗಿದೆ.

‘ಪುಪ್ಪಕ್’ ಆರ್​ಎಲ್​ವಿ ಎಸ್ರೋದ ಮರುಬಳಕೆ ಲಾಂಚ್ ವೆಹಿಕಲ್ (Reusable Launch Vehicle) ಆಗಿದೆ. 21ನೇ ಶತಮಾನದ ಪುಷ್ಪಕ ವಿಮಾನ ಎಂದು ಪ್ರಸಿದ್ಧಿಯಾಗಿರುವ ಪುಷ್ಪಕ್ ರಾಕೆಟ್ ಹಾರಾಟ ಇದಾಗಿದೆ. ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್‌ನಿಂದ 4.5 ಕಿಲೋಮೀಟರ್‌ಗಳಷ್ಟು ಎತ್ತರದಿಂದ ಬಿಡುಗಡೆ ಮಾಡಲಾಯಿತು. ನಂತರ SUV ಗಾತ್ರದ ವಿಂಗ್ಡ್ ವೆಹಿಕಲ್ ರನ್‌ವೇಯಲ್ಲಿ ಆರಾಮಾಗಿ ಇಳಿದಿದೆ.

Ramesh Babu

Journalist

Share
Published by
Ramesh Babu

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

9 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

22 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago