ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕಳೆದ 2023-24 ನೇ ವರ್ಷದಲ್ಲಿ ಎಸೆಸೆಲ್ಸಿ ಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಯಿತು.
ಜಿಲ್ಲೆಯ ನಾಲ್ಕು ತಾಲ್ಲೂಕಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯಂದು ಜಿಲ್ಲಾಧಿಕಾರಿ ಎ ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್. ಅನುರಾಧ ಮತ್ತು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಉಚಿತ ಲ್ಯಾಪ್ ಟಾಪ್ ವಿತರಿಸಿದರು.
ಜಿಲ್ಲಾ ಹಂತದಲ್ಲಿ ಅತೀ ಹೆಚ್ಚು ಅಂಗಳಿಸಿದ ವಿದ್ಯಾರ್ಥಿಗಳು
ನೆಲಮಂಗಲ ತಾಲ್ಲೂಕಿನ ಚಿನ್ಮಯಿ.ಎಂ ಗಳಿಸಿದ ಅಂಕ 616.
ದೊಡ್ಡಬಳ್ಳಾಪುರ ತಾಲ್ಲೂಕಿನ ದೀಕ್ಷಾ ಜಿ.ಆರ್ ಗಳಿಸಿದ ಅಂಕ 606.
ದೊಡ್ಡಬಳ್ಳಾಪುರ ತಾಲ್ಲೂಕಿನ ರಾಧಾ.ಎಸ್ ಗಳಿಸಿದ ಅಂಕ 605.
ತಾಲ್ಲೂಕು ಹಂತದಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು
ದೇವನಹಳ್ಳಿ ತಾಲ್ಲೂಕಿನ ನಿಧಿ.ಎಂ ಗಳಿಸಿದ ಅಂಕ 604, ಮಿತುನ್.ಬಿ ಗಳಿಸಿದ ಅಂಕ 592, ಕಾರ್ತಿಕ್.ಆರ್ ಗಳಿಸಿದ ಅಂಕ 598.
ದೊಡ್ಡಬಳ್ಳಾಪುರ ತಾಲ್ಲೂಕಿನ ತೇಜಸ್ವಿನಿ ಕೆ.ಎಸ್ ಗಳಿಸಿದ ಅಂಕ 592, ಜೀವನ್ ಎ ಗಳಿಸಿದ ಅಂಕ 591, ಶಶಿಕಿರಣ್ ಗಳಿಸಿದ ಅಂಕ 595.
ಹೊಸಕೋಟೆ ತಾಲ್ಲೂಕಿನ ತೇಜಶ್ರೀ ಆರ್.ಎಸ್ ಗಳಿಸಿದ ಅಂಕ 574, ಕೀರ್ತಿಶ್ರೀ ಅರ್ ಗಳಿಸಿದ ಅಂಕ 573, ಮೀನಾಕ್ಷಿ ಪ್ರದೀಪ್ ಲೋಹರ್ ಗಳಿಸಿದ ಅಂಕ 568.
ನೆಲಮಂಗಲ ತಾಲ್ಲೂಕಿನ ಸಂಜನಾ ಕೆ. ಗಳಿಸಿದ ಅಂಕ 584, ಹಂಸವೇಣಿ ಜಿ ಆರ್ ಗಳಿಸಿದ ಅಂಕ 577, ಹೇಮಾ ವಿ ಗಳಿಸಿದ ಅಂಕ 577.
ಈ ಸಂದರ್ಭದಲ್ಲಿ ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಬೈಲಾಂಜಿನಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…