ಕೊಡಗು ಜಿಲ್ಲೆಯ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆಯಾಗಿದ್ದಾಳೆ. ಶೇ.100 ಫಲಿತಾಂಶ ಪಡೆದಿದ್ದಳು. ಆದರೆ ಇದೀಗ ಅವಳ ಕಗ್ಗೊಲೆ ಆಗಿದೆ. ತಲೆ ಕತ್ತರಿಸಿ ದೇಹವನ್ನು ಬಿಸಾಡಿ ಹೋಗಿರುವ ದುಷ್ಕರ್ಮಿ.
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನಾ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು, ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.
ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನಾ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿದೆ.
ಆಕೆಯ ಪ್ರಿಯಕರನಿಂದಲೇ ಈ ಹತ್ಯೆ ನಡೆದಿದೆ ಎಂದು ಹಲವರು ಶಂಕೆವ್ಯಕ್ತಪಡಿಸುತ್ತಿದ್ದಾರೆ, ಇನ್ನಷ್ಟೇ ಪೊಲೀಸ್ ತನಿಖೆಯಿಂದ ಸತ್ಯಾ ಸತ್ಯತೆ ಹೊರ ಬರಬೇಕಾಗಿದೆ.
ಅಪ್ರಾಪ್ತ ಬಾಲಕಿ ಹತ್ಯೆ ಬಗೆ ಕೊಡಗು ಪೊಲೀಸ್ ಬಿರುಸಿನ ತನಿಖೆ ಕೈಗೊಂಡಿದ್ದಾರೆ.
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…
ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…
ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…
ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…