ಕೊಡಗು ಜಿಲ್ಲೆಯ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆಯಾಗಿದ್ದಾಳೆ. ಶೇ.100 ಫಲಿತಾಂಶ ಪಡೆದಿದ್ದಳು. ಆದರೆ ಇದೀಗ ಅವಳ ಕಗ್ಗೊಲೆ ಆಗಿದೆ. ತಲೆ ಕತ್ತರಿಸಿ ದೇಹವನ್ನು ಬಿಸಾಡಿ ಹೋಗಿರುವ ದುಷ್ಕರ್ಮಿ.
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನಾ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು, ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.
ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನಾ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿದೆ.
ಆಕೆಯ ಪ್ರಿಯಕರನಿಂದಲೇ ಈ ಹತ್ಯೆ ನಡೆದಿದೆ ಎಂದು ಹಲವರು ಶಂಕೆವ್ಯಕ್ತಪಡಿಸುತ್ತಿದ್ದಾರೆ, ಇನ್ನಷ್ಟೇ ಪೊಲೀಸ್ ತನಿಖೆಯಿಂದ ಸತ್ಯಾ ಸತ್ಯತೆ ಹೊರ ಬರಬೇಕಾಗಿದೆ.
ಅಪ್ರಾಪ್ತ ಬಾಲಕಿ ಹತ್ಯೆ ಬಗೆ ಕೊಡಗು ಪೊಲೀಸ್ ಬಿರುಸಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…