ಕೊಡಗು ಜಿಲ್ಲೆಯ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆಯಾಗಿದ್ದಾಳೆ. ಶೇ.100 ಫಲಿತಾಂಶ ಪಡೆದಿದ್ದಳು. ಆದರೆ ಇದೀಗ ಅವಳ ಕಗ್ಗೊಲೆ ಆಗಿದೆ. ತಲೆ ಕತ್ತರಿಸಿ ದೇಹವನ್ನು ಬಿಸಾಡಿ ಹೋಗಿರುವ ದುಷ್ಕರ್ಮಿ.
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನಾ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು, ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.
ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನಾ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿದೆ.
ಆಕೆಯ ಪ್ರಿಯಕರನಿಂದಲೇ ಈ ಹತ್ಯೆ ನಡೆದಿದೆ ಎಂದು ಹಲವರು ಶಂಕೆವ್ಯಕ್ತಪಡಿಸುತ್ತಿದ್ದಾರೆ, ಇನ್ನಷ್ಟೇ ಪೊಲೀಸ್ ತನಿಖೆಯಿಂದ ಸತ್ಯಾ ಸತ್ಯತೆ ಹೊರ ಬರಬೇಕಾಗಿದೆ.
ಅಪ್ರಾಪ್ತ ಬಾಲಕಿ ಹತ್ಯೆ ಬಗೆ ಕೊಡಗು ಪೊಲೀಸ್ ಬಿರುಸಿನ ತನಿಖೆ ಕೈಗೊಂಡಿದ್ದಾರೆ.
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…