SSLC ಹಾಗೂ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ: ವೇಳಾಪಟ್ಟಿ ಇಲ್ಲಿದೆ…ನೋಡಿ

2026ನೇ ಸಾಲಿನ ಎಸ್​ಎಸ್​ಎಲ್​​ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಬುಧವಾರ ಬಿಡುಗಡೆ ಮಾಡಿದೆ.

ದ್ವಿತೀಯ ಪಿಯು ಪರೀಕ್ಷೆ ಫೆಬ್ರುವರಿ 28ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 18ರಿಂದ ಆರಂಭವಾಗಲಿದೆ.

ದ್ವಿತೀಯ ಪಿಯು ಪರೀಕ್ಷೆ ಮಾರ್ಚ್‌ 17ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ ಮುಕ್ತಾಯವಾಗಲಿದೆ.

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ:

ಫೆ.28: ಕನ್ನಡ, ಅರೇಬಿಕ್‌

ಮಾರ್ಚ್‌ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ ಮನಃಶಾಸ್ತ್ರ

ಮಾ.3: ಇಂಗ್ಲಿಷ್‌

ಮಾ.4: ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ ಫ್ರೆಂಚ್‌, ಮಲಯಾಳಂ

ಮಾ.5: ಇತಿಹಾಸ

ಮಾ.6: ಭೌತ ವಿಜ್ಞಾನ

ಮಾ.7: ಐಚ್ಛಿಕ ಕನ್ನಡ, ಭೂಗರ್ಭ ಶಾಸ್ತ್ರ, ವ್ಯವಹಾರ ಅಧ್ಯಯನ

ಮಾ.9: ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ

ಮಾ.10: ಅರ್ಥಶಾಸ್ತ್ರ

ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ

ಮಾ.12: ಹಿಂದಿ

ಮಾ.13: ರಾಜ್ಯಶಾಸ್ತ್ರ

ಮಾ.14: ಲೆಕ್ಕಶಾಸ್ತ್ರ, ಗಣಿತ

ಮಾ.16: ಸಮಾಜ ಶಾಸ್ತ್ರ, ಜೀವ ವಿಜ್ಞಾನ, ಗಣಕ ವಿಜ್ಞಾನ

ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ ರೀಟೇಲ್‌, ಆಟೊಮೊಬೈಲ್‌, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:

ಮಾರ್ಚ್‌ 18: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ

ಮಾ.23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ

ಮಾ.25: ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ

ಮಾ.28: ಗಣಿತ, ಸಮಾಜ ಶಾಸ್ತ್ರ

ಮಾ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌ ವಿಷಯಗಳು

ಏ.1: ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು

ಏ.2: ಸಮಾಜ ವಿಜ್ಞಾನ

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

3 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

4 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

4 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

8 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

19 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

20 hours ago