ಹಣದ ದುರಾಸೆಗಾಗಿ ಚಿನ್ನ ದೋಚಲು ಹೋಗಿ, ವಯೋವೃದ್ದೆಯನ್ನು ಕೊಲೆಮಾಡಿದ ಆರೋಪಿಯನ್ನು ಶಿರಾ ಗ್ರಾಮಾಂತರ ವೃತ್ತದ ಪೊಲೀಸರು ಬಂಧನ ಮಾಡಿದ್ದಾರೆ. ಅ.31ರಂದು ಶಿರಾ…
Category: ತುಮಕೂರು
ಮನೆ ಮನೆ ಪೊಲೀಸ್ ವ್ಯವಸ್ಥೆ: ಪೊಲೀಸರಿಗೆ ಅಜ್ಜಿ ಹೇಳಿದ ಸಮಸ್ಯೆ ಏನು ಗೊತ್ತಾ..? ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್
ಮನೆ ಮನೆ ಪೊಲೀಸ್ ವ್ಯವಸ್ಥೆ ಹಿನ್ನೆಲೆ ಮನೆ ಬಾಗಿಲು ತಟ್ಟಿ ಅಜ್ಜಿ ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್ ಆಗಿದೆ.. ಪೊಲೀಸರಿಗೆ ಅಜ್ಜಿ…
ಮನಕಲಕುವ ಕೃತ್ಯ: ಗಂಡನಿಂದ ವರದಕ್ಷಿಣೆ ಕಿರುಕುಳ ಆರೋಪ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ
ತುಮಕೂರಿನಲ್ಲಿ ಘನಘೋರ ಕೃತ್ಯವೊಂದು ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ 4 ವರ್ಷ ಮತ್ತು 2 ವರ್ಷದ ಇಬ್ಬರು ಮಕ್ಕಳನ್ನು ಕೊಲೆ…
ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಡಿಸಿಎಂ ಡಿಕೆಶಿ ಪರಿಶೀಲನೆ
ತುಮಕೂರು ಜಿಲ್ಲೆ ಸುಂಕಾಪುರದ ಟಿ.ಬಿ. ಕೆನಾಲ್ 70 ನೇ ಕಿ.ಮೀ.ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಡಿಸಿಎಂ ಡಿಕೆಶಿ ಅವರು ದೆಹಲಿಯಲ್ಲಿ…
ಅಂಗಡಿಗಳಿಗೆ ನುಗ್ಗಿದ ಲಾರಿ: ಇಬ್ಬರು ದುರ್ಮರಣ: ಹಲವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಸರ್ಕಲ್ ಬಳಿಯಲ್ಲಿರುವ ಬ್ಯಾಂಗಲ್ ಸ್ಟೋರ್ ಹಾಗೂ ಬೇಕರಿಗೆ ಗೊಬ್ಬರ ತುಂಬಿದ ಲಾರಿಯೊಂದು ಏಕಾಏಕಿ ನುಗ್ಗಿದ್ದು,…
17.50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಚಾಲನೆ
2018ರ ಜನವರಿಯಲ್ಲಿ ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿತ್ತು. ಇಲ್ಲಿನ ಜನರು ಫ್ಲೋರೈಡ್…
ಪರಿಸರ ಸಂರಕ್ಷಣೆ, ಯೋಗದ ಮಹತ್ವ ಮತ್ತು ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಅರಿವು
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಯಲ್ಲಿಂದು ವಿಶ್ವ ಪರಿಸರ ದಿನಾಚರಣೆ ಮತ್ತು ವಿಶ್ವ ಯೋಗ ದಿನಾಚರಣೆ…
ಹಾಸನ ಜಿಲ್ಲೆಯ ಕುವರಿಯರು ತುಮಕೂರು ವಿವಿಗೆ ಟಾಪರ್ಸ್
ಹಾಸನ: ಜಿಲ್ಲೆಯಿಂದ ಕಲ್ಪತರು ನಾಡಿನತ್ತ ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಪಯಣ ಬೆಳೆಸಿ ಎರಡು ವರ್ಷದ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡಿದ ಕುವರಿಯರು, ಅತ್ಯುತ್ತಮ…
ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ತುಮಕೂರು ವಿವಿಗೆ ರಂಜಿತಾ ಫಸ್ಟ್ ರ್ಯಾಂಕ್: ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಸ್ವೀಕಾರ
ಹಾಸನ: ಬೆಳೆಯುವ ಸಿರಿ ಮೊಳಕೆಯಲ್ಲಿ ಅನ್ನುವಂತೆ ಶಾಲಾ ಹಂತದಿಂದಲೂ ಓದಿನಲ್ಲಿ ಆಸಕ್ತಿ ಇಟ್ಟುಕೊಂಡು ಡಿಗ್ರಿಯಲ್ಲಿ ಪತ್ರಿಕೋದ್ಯಮ ವಿಷಯ ಆಯ್ಕೆ ಮಾಡಿ, ನೆಚ್ಚಿನ…
ಕುಣಿಗಲ್ ಬೈಪಾಸ್ ನಲ್ಲಿ ಕಾರು ಹಾಗೂ ಈಚರ್ ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಗಂಡ, ಹೆಂಡತಿ, ಮಗ ಹಾಗೂ ಮಗಳು ಸಾವು
ತುಮಕೂರಿನ ಕುಣಿಗಲ್ ಬೈಪಾಸ್ ನಲ್ಲಿ ಕಾರು ಹಾಗೂ ಈಚರ್ ನಡುವೆ ಭೀಕರ ಅಪಘಾತವಾಗಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…