ತಾಯಿಯ ಆಸೆಯನ್ನು ಈಡೇರಿಸಿದ ಯಂಗ್ ಟೈಗರ್ ಜೂನಿಯರ್ ಎನ್ ಟಿಆರ್(Jr NTR): ತಾಯಿಯ ಆಸೆ ಏನು..? ಇಂದು ಅವರು ಯಾವ ಮಠಕ್ಕೆ ಭೇಟಿ‌ ಕೊಟ್ಟಿದ್ದರು…? ಇಲ್ಲಿದೆ ಮಾಹಿತಿ…

ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ (Jr NTR) ಅವರು ತಮ್ಮ ತಾಯಿ ಶಾಲಿನಿ ನಂದಾಮುರಿ ಅವರ ಜೊತೆ ಉಡುಪಿಯ…

ಬೈಕ್ ಗೆ ನಾಯಿಯನ್ನು ಕಟ್ಟಿ 6 ಕಿಲೋಮೀಟರ್ ವರೆಗೆ ಎಳೆದೊಯ್ದ ಕಿರಾತಕ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಬ್ದುಲ್ ಖಾದರ್ ಎಂಬ ವ್ಯಕ್ತಿ ಬೀದಿ ನಾಯಿಯನ್ನು ಬೈಕ್‌ಗೆ ಕಟ್ಟಿ 6 ಕಿಲೋಮೀಟರ್ ಎಳೆದೊಯ್ದಿದ್ದಾನೆ.…

ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚನೆ: ಎಟಿಎಂ‌ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ‌ : ಅಂತಾರಾಜ್ಯ ಇಬ್ಬರು ಆರೋಪಿಗಳ ಬಂಧನ: 217‌ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆದ ಪೊಲೀಸರು

ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ…

ಬಂಟ ಸಮುದಾಯದ ಅಭಿವೃದ್ಧಿಗಾಗಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ- ಸಿಎಂ ಸಿದ್ದರಾಮಯ್ಯ

ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ…