ದೇಶದ ಅತ್ಯಂತ ಕಠಿಣ ಹಾಗೂ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆ 2025ರ ಅಂತಿಮ ಫಲಿತಾಂಶವನ್ನು ಆಯೋಗವು ಮಾರ್ಚ್ 6ರಂದು ಪ್ರಕಟಿಸಿದೆ.
ಈ ಬಾರಿ ಅನುಜ್ ಅಗ್ನಿಹೋತ್ರಿ ಅವರು ಅಖಿಲ ಭಾರತ ಮಟ್ಟದಲ್ಲಿ ಫಸ್ಟ್ ರ್ಯಾಂಕ್ (AIR 1) ಪಡೆದು ಇತಿಹಾಸ ನಿರ್ಮಿಸಿದ್ದಾರೆ.
ಟಾಪ್ 3 ಸಾಧಕರು ಯಾರು?
* ಅನುಜ್ ಅಗ್ನಿಹೋತ್ರಿ – 1ನೇ ರ್ಯಾಂಕ್
* ರಾಜೇಶ್ವರಿ ಸುವೆ ಎಂ – 2ನೇ ರ್ಯಾಂಕ್ (ಮಹಿಳಾ ಟಾಪರ್)
* ಆಕಾಂಶ್ ಧುಲ್ – 3ನೇ ರ್ಯಾಂಕ್
ಅಂಕಿ ಅಂಶಗಳು
9,37,876 ಮಂದಿ ಪರೀಕ್ಷೆಗೆ ಹಾಜರಾಗಲು ಅರ್ಜಿ ಸಲ್ಲಿಸಿದ್ದರು.
5,76,793 ಮಂದಿ ಪ್ರಾಥಮಿಕ ಹಂತದ ಪರೀಕ್ಷೆಗೆ ಹಾಜರಾಗಿದ್ದರು.
14,161 ಮಂದಿ ಲಿಖಿತ (ಮುಖ್ಯ) ಪರೀಕ್ಷೆಗೆ ಅರ್ಹತೆ ಪಡೆದ್ದರು.
2,736 ಮಂದಿ ಅಂತಿಮ ಪರೀಕ್ಷೆಗೆ (ವ್ಯಕ್ತಿತ್ವ ಪರೀಕ್ಷೆ) ಅರ್ಹತೆ ಗಳಿಸಿದ್ದರು
958 ಮಂದಿ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…