ದೇಶದ ಅತ್ಯಂತ ಕಠಿಣ ಹಾಗೂ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆ 2025ರ ಅಂತಿಮ ಫಲಿತಾಂಶವನ್ನು ಆಯೋಗವು ಮಾರ್ಚ್ 6ರಂದು ಪ್ರಕಟಿಸಿದೆ.
ಈ ಬಾರಿ ಅನುಜ್ ಅಗ್ನಿಹೋತ್ರಿ ಅವರು ಅಖಿಲ ಭಾರತ ಮಟ್ಟದಲ್ಲಿ ಫಸ್ಟ್ ರ್ಯಾಂಕ್ (AIR 1) ಪಡೆದು ಇತಿಹಾಸ ನಿರ್ಮಿಸಿದ್ದಾರೆ.
ಟಾಪ್ 3 ಸಾಧಕರು ಯಾರು?
* ಅನುಜ್ ಅಗ್ನಿಹೋತ್ರಿ – 1ನೇ ರ್ಯಾಂಕ್
* ರಾಜೇಶ್ವರಿ ಸುವೆ ಎಂ – 2ನೇ ರ್ಯಾಂಕ್ (ಮಹಿಳಾ ಟಾಪರ್)
* ಆಕಾಂಶ್ ಧುಲ್ – 3ನೇ ರ್ಯಾಂಕ್
ಅಂಕಿ ಅಂಶಗಳು
9,37,876 ಮಂದಿ ಪರೀಕ್ಷೆಗೆ ಹಾಜರಾಗಲು ಅರ್ಜಿ ಸಲ್ಲಿಸಿದ್ದರು.
5,76,793 ಮಂದಿ ಪ್ರಾಥಮಿಕ ಹಂತದ ಪರೀಕ್ಷೆಗೆ ಹಾಜರಾಗಿದ್ದರು.
14,161 ಮಂದಿ ಲಿಖಿತ (ಮುಖ್ಯ) ಪರೀಕ್ಷೆಗೆ ಅರ್ಹತೆ ಪಡೆದ್ದರು.
2,736 ಮಂದಿ ಅಂತಿಮ ಪರೀಕ್ಷೆಗೆ (ವ್ಯಕ್ತಿತ್ವ ಪರೀಕ್ಷೆ) ಅರ್ಹತೆ ಗಳಿಸಿದ್ದರು
958 ಮಂದಿ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…