ಮರ ಬಿದ್ದು ಗರ್ಭಿಣಿ ಮತ್ತು ವಿದ್ಯಾರ್ಥಿನಿ ಸಾವು

ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ ಬಾಗು…

ಆಗಸ್ಟ್ 28 ಉ.ಕ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ಆಗಸ್ಟ್ 28, 2025ರಂದು…

35 ವರ್ಷಗಳ ಬಳಿಕ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿರಸಿ: ಸುಮಾರು 35 ವರ್ಷಗಳಿಂದ ಹಳೆಯ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಶಿರಸಿ ಪೊಲೀಸರು ದೆಹಲಿಯಲ್ಲಿ ಪತ್ತೆ ಹಚ್ಚಿ, ದಾಂಡೇಲಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ…

ಹಣ್ಣು-ತರಕಾರಿ ಸಾಗಾಟ ಲಾರಿ ಪಲ್ಟಿ: 10 ಮಂದಿ ಸಾವು: ಮೃತರ ಕುಟುಂಬಗಳಿಗೆ ತಲಾ ರೂ.3 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಹಾವೇರಿಯಿಂದ ಕುಮಟಾ ಕಡೆಗೆ ವ್ಯಾಪಾರಕ್ಕೆಂದು ತರಕಾರಿ ಹಾಗೂ ಹಣ್ಣುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಯಲ್ಲಾಪುರದ ಗುಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ…

ಕಾಳಿ ನದಿ ನೀರಿನಲ್ಲಿ ಮುಳುಗಿ 6 ಮಂದಿ ಸಾವು: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ 6 ಮಂದಿ

ಹುಬ್ಬಳ್ಳಿಯಿಂದ ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ 6 ಮಂದಿ ಕಾಳಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಉತ್ತರಕನ್ನಡ ಜಿಲ್ಲೆಯ ದಾಂಡೇಲಿ…

error: Content is protected !!