ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ ಇಲ್ಲ…
Category: ವಿಜಯಪುರ
ಹದಗೆಟ್ಟ ರಸ್ತೆಗೆ ದಶಕ, ಇನ್ನು ಯಾವಾಗ ರಸ್ತೆ ಭಾಗ್ಯ..?* *ನಿತ್ಯವೂ ಟಾಕಳಿ ಗ್ರಾಮಸ್ಥರ ನರಕ ಸದೃಶ್ಯ, ಕೇಳೋರ್ಯಾರು..!
ಚಡಚಣ(ವಿಜಯಪುರ ಜಿಲ್ಲೆ): ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ…
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ವಿಜಯಪುರ…
ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಬೆಳಕಿಗೆ: ಇಟ್ಟಿಗೆ ಬಟ್ಟಿ ಮಾಲೀಕನಿಂದ ಕಾರ್ಮಿಕರ ಮೇಲೆ ರಾಕ್ಷಸಿ ಕೃತ್ಯ: ಕಾರ್ಮಿಕರ ಮೇಲೆ ನಡೆದ ಹಲ್ಲೆ ಅಮಾನವೀಯ ಮಾತ್ರವಲ್ಲ, ಘೋರ ಅಪರಾಧವೂ ಹೌದು ಎಂದು ಸಿಎಂ ಆಕ್ರೋಶ
ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಕೆಲಸಕ್ಕೆ ಬಾರದ ಕಾರ್ಮಿಕರನ್ನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ…
ಟೈರ್ ಬ್ಲಾಸ್ಟ್ ಆಗಿ ಹೊತ್ತಿ ಉರಿದ ಬಸ್- ತಪ್ಪಿದ ಭಾರೀ ಅನಾಹುತ- ಕ್ಷಣ ಮಾತ್ರದಲ್ಲಿ ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು
ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ಸಿನ ಟೈರ್ ಆಕಸ್ಮಿಕವಾಗಿ ಬ್ಲಾಸ್ಟ್ ಆಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ…