Categories: ಪರಿಸರ

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ ಅರಿವು ಮೂಡಿಸಲು ವಿಶ್ವ ಹಾವು ದಿನವನ್ನು ಆಚರಿಸಲಾಗುತ್ತದೆ.

ಹಾವುಗಳ ಬಗ್ಗೆ ಇರುವ ತಪ್ಪು ನಂಬಿಕೆಗಳನ್ನು ಮುರಿಯೋಣ. ಹಾವು ನಮಗೆ ಅರ್ಥವಾದಷ್ಟು ಹತ್ತಿರವಾಗುತ್ತದೆ. ಹಾಲು ಹಾವಿನ ಆಹಾರ ಅಲ್ಲ. ಹಾವು ದ್ವೇಷ ಸಾದಿಸುವುದಿಲ್ಲ. ಹಾವಿನ ದೇಹದಲ್ಲಿ ನಾಗಮಣಿ ಇಲ್ಲ. ಹಾವಿಗೆ ಕೂದಲು ಬೆಳೆಯುವುದಿಲ್ಲ. ಹಾವಿಗೆ ಹೊರ ಕಿವಿ ಇಲ್ಲದ ಕಾರಣ ಪುಂಗಿಯ ನಾದ ಅಥವ ಯಾವುದೆ ಶಬ್ದ ಕೇಳಿಸುವುದಿಲ್ಲ. ಹಾವು ಕಂಪನಗಳನ್ನಷ್ಟೇ ಗ್ರಹಿಸಬಲ್ಲದು. ಹಾವಿನ ಉಸಿರು, ಬಾಲ ತಾಗಿದರೆ ಏನೂ ಆಗುವುದಿಲ್ಲ. ಕೆಲವೊಮ್ಮೆ ರಸ್ತೆ ಹೊಲಗಳಲ್ಲಿ ಎರಡು ಹಾವುಗಳು ಸುತ್ತುವರಿದಿರುವುದು ಸಂಭೋಗವಲ್ಲ. ಅದು ಎರಡು ಗಂಡು ಹಾವುಗಳು ಹೆಣ್ಣಿಗಾಗಿ ನಡೆಸುವ ಜೀವಹಾನಿಯಾಗದ ಬಲಪ್ರದರ್ಶನ.

ಮನುಷ್ಯರಲ್ಲಿ ಸಯಾಮಿಯ ತೊಂದರೆಯಂತೆ ಹಾವಿನಲ್ಲಿ ಎರಡು ತಲೆ ಇರುವುದು ಒಂದು ಕಾಯಿಲೆ ಮತ್ತು ಅದು ಹೆಚ್ಚು ದಿನ ಬದುಕುವುದಿಲ್ಲ. ಬಲದ ಭಾಗದಲ್ಲಿ ತಲೆ ಇರುವುದಿಲ್ಲ. ಚಿತ್ರಗಳಲ್ಲಿ ನೋಡುವಂತೆ 3, 5, 7 ತಲೆ ಇರುವುದಿಲ್ಲ.

ಅನುಕೂಲಗಳು-

ಹವುಗಳು ಆಹಾರ ಸರಪಳಿಯ ಭಾಗ. ಹಾವು ರೈತ ಸ್ನೇಹಿ – ಇಲಿಗಳನ್ನು ಬಿಳದೊಳಗೆ ಹೊಕ್ಕು ಹಿಡಿಯುತ್ತದೆ. ಹಾವಿನ ಆಕಾರದಿಂದ ಪ್ರೆರೇಪಿತಗೊಂಡು ಸೃಷ್ಟಿಸಿರುವ ರೋಬೋಟ್ಗಳು ಭೂಕಂಪದ ವೇಳೆ ಬಿದ್ದ ಕಟ್ಟಡಗಳ ಒಳಗೆ ಸುಲಭವಾಗಿ ಹೋಗಿ ಮಾಹಿತಿ ನೀಡುತ್ತವೆ.

ಪರೋಕ್ಷವಾಗಿ ಬೀಜ ಪ್ರಸರಣವೂ ಮಾಡುತ್ತವೆ. ಹಾವಿನ ವಿಷದಿಂದ, ಹಾವು ಕಡಿತಕ್ಕೆ ಔಷಧಿ ಮತ್ತು ಹಲವಾರು ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗಿದೆ ಹಾಗೂ ಇನ್ನೂ ಹಲವಾರು ಸಂಶೋಧನೆಗಳು ಮಾನವನ ಜೀವ ಉಳಿಸುವ ಔಷಧಿಗಳಿಗಾಗಿ ನಡೆಯುತ್ತಿದೆ ಎಂದು ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

7 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

7 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

8 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

10 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

18 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

18 hours ago