Categories: ಪರಿಸರ

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ ಅರಿವು ಮೂಡಿಸಲು ವಿಶ್ವ ಹಾವು ದಿನವನ್ನು ಆಚರಿಸಲಾಗುತ್ತದೆ.

ಹಾವುಗಳ ಬಗ್ಗೆ ಇರುವ ತಪ್ಪು ನಂಬಿಕೆಗಳನ್ನು ಮುರಿಯೋಣ. ಹಾವು ನಮಗೆ ಅರ್ಥವಾದಷ್ಟು ಹತ್ತಿರವಾಗುತ್ತದೆ. ಹಾಲು ಹಾವಿನ ಆಹಾರ ಅಲ್ಲ. ಹಾವು ದ್ವೇಷ ಸಾದಿಸುವುದಿಲ್ಲ. ಹಾವಿನ ದೇಹದಲ್ಲಿ ನಾಗಮಣಿ ಇಲ್ಲ. ಹಾವಿಗೆ ಕೂದಲು ಬೆಳೆಯುವುದಿಲ್ಲ. ಹಾವಿಗೆ ಹೊರ ಕಿವಿ ಇಲ್ಲದ ಕಾರಣ ಪುಂಗಿಯ ನಾದ ಅಥವ ಯಾವುದೆ ಶಬ್ದ ಕೇಳಿಸುವುದಿಲ್ಲ. ಹಾವು ಕಂಪನಗಳನ್ನಷ್ಟೇ ಗ್ರಹಿಸಬಲ್ಲದು. ಹಾವಿನ ಉಸಿರು, ಬಾಲ ತಾಗಿದರೆ ಏನೂ ಆಗುವುದಿಲ್ಲ. ಕೆಲವೊಮ್ಮೆ ರಸ್ತೆ ಹೊಲಗಳಲ್ಲಿ ಎರಡು ಹಾವುಗಳು ಸುತ್ತುವರಿದಿರುವುದು ಸಂಭೋಗವಲ್ಲ. ಅದು ಎರಡು ಗಂಡು ಹಾವುಗಳು ಹೆಣ್ಣಿಗಾಗಿ ನಡೆಸುವ ಜೀವಹಾನಿಯಾಗದ ಬಲಪ್ರದರ್ಶನ.

ಮನುಷ್ಯರಲ್ಲಿ ಸಯಾಮಿಯ ತೊಂದರೆಯಂತೆ ಹಾವಿನಲ್ಲಿ ಎರಡು ತಲೆ ಇರುವುದು ಒಂದು ಕಾಯಿಲೆ ಮತ್ತು ಅದು ಹೆಚ್ಚು ದಿನ ಬದುಕುವುದಿಲ್ಲ. ಬಲದ ಭಾಗದಲ್ಲಿ ತಲೆ ಇರುವುದಿಲ್ಲ. ಚಿತ್ರಗಳಲ್ಲಿ ನೋಡುವಂತೆ 3, 5, 7 ತಲೆ ಇರುವುದಿಲ್ಲ.

ಅನುಕೂಲಗಳು-

ಹವುಗಳು ಆಹಾರ ಸರಪಳಿಯ ಭಾಗ. ಹಾವು ರೈತ ಸ್ನೇಹಿ – ಇಲಿಗಳನ್ನು ಬಿಳದೊಳಗೆ ಹೊಕ್ಕು ಹಿಡಿಯುತ್ತದೆ. ಹಾವಿನ ಆಕಾರದಿಂದ ಪ್ರೆರೇಪಿತಗೊಂಡು ಸೃಷ್ಟಿಸಿರುವ ರೋಬೋಟ್ಗಳು ಭೂಕಂಪದ ವೇಳೆ ಬಿದ್ದ ಕಟ್ಟಡಗಳ ಒಳಗೆ ಸುಲಭವಾಗಿ ಹೋಗಿ ಮಾಹಿತಿ ನೀಡುತ್ತವೆ.

ಪರೋಕ್ಷವಾಗಿ ಬೀಜ ಪ್ರಸರಣವೂ ಮಾಡುತ್ತವೆ. ಹಾವಿನ ವಿಷದಿಂದ, ಹಾವು ಕಡಿತಕ್ಕೆ ಔಷಧಿ ಮತ್ತು ಹಲವಾರು ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗಿದೆ ಹಾಗೂ ಇನ್ನೂ ಹಲವಾರು ಸಂಶೋಧನೆಗಳು ಮಾನವನ ಜೀವ ಉಳಿಸುವ ಔಷಧಿಗಳಿಗಾಗಿ ನಡೆಯುತ್ತಿದೆ ಎಂದು ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

18 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 hour ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

14 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

14 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

14 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

15 hours ago